ಐದು ಜನಪರ ಯೋಜನೆಗಳನ್ನು ಜಾರಿಗೆ ತರುತ್ತೇವೆ ಎಂದು ಪ್ರಣಾಳಿಕೆ ಮೂಲಕ ಭರವಸೆ ನೀಡಿದ್ದರು.
ಅದರಲ್ಲಿ ಪ್ರಮುಖವಾಗಿರುವುದು,
ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುತ್ತೇವೆ ಎಂದು ಇದೀಗ ಕಾಂಗ್ರೆಸ್
ಸರ್ಕಾರ ಅಧಿಕಾರಕ್ಕೆ ಬಂದಿದೆ ನಾವ್ ಕರೆಂಟ್ ಬಿಲ್ ಕಟ್ಟಲ್ಲ ಎಂದು ವಿದ್ಯುತ್ ಬಿಲ್ ಪಾವತಿಗೆ ಜನ ನಿರಾಕರಿಸಿದ್ಧಾರೆ. ಈ ಘಟನೆ ಚಿತ್ರದುರ್ಗ ತಾಲೂಕಿನ ಜಾಲಿಕಟ್ಟೆ ಗ್ರಾಮದಲ್ಲಿ ನಡೆದಿದೆ.
ಗ್ರಾಮಸ್ಥರು ವಿದ್ಯುತ್ ಉಚಿತ ಎಂದು ಕಾಂಗ್ರೆಸ್ ಮೊದಲೇ ಘೋಷಿಸಿದೆ ಎಂದು ಬೆಸ್ಕಾಂ ಮೀಟರ್ ರೀಡರ್ಗೆ ಅವಾಜ್ ಹಾಕಿದ್ದು, ಮೀಟರ್ ರೀಡರ್ ಆದೇಶ ಬರೋವರೆಗೂ ಬಿಲ್ ಕಟ್ಟಬೇಕು ಎಂದಿದ್ಧಾರೆ.
ಜನ ಆದೇಶದ ಬಗ್ಗೆ ಕಾಂಗ್ರೆಸ್ನವರಿಗೆ ಕೇಳಿ ಎಂದಿದ್ದಾರೆ. ಚಿತ್ರದುರ್ಗ ತಾಲೂಕಿನ ಜಾಲಿಕಟ್ಟೆ ಗ್ರಾಮದಲ್ಲಿ ಗಲಾಟೆ ನಡೆದಿದೆ.
ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮೂಲಕ ನೀಡಿರುವ ಉಚಿತ ಭರವಸೆಗಳನ್ನು ತಕ್ಷಣದಿಂದ ಈಡೇರಿಸದಿದ್ದರೆ ಜನ ಬೀದಿಗಿಳಿಯುವುದು ಗ್ಯಾರಂಟಿ.
ತೀರ್ಥಹಳ್ಳಿ ಮಿತ್ರ ಮಂಜು✍️*
9108594842
0 Comments