ಭೂ ಪರಿವರ್ತನೆಗಾಗಿ 1.50ಲಕ್ಷ ಲಂಚ ಸ್ವೀಕರಿಸುವಾಗ ಹರಿಹರ ತಾಲೂಕ ಪಂಚಾಯಿತ ಇಓ ರವಿ.ಎನ್ ಹಾಗೂ ಸಾರಥಿ ಗ್ರಾಪಂ ಪಿಡಿಓ ರಾಘವೇಂದ್ರ ಕೆ.ವಿ ಲೋಕಾಯುಕ್ತ ಬಲೆಗೆ.
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕು ಪಂಚಾಯಿತಿ ಇಓ ಹಾಗೂ ಹರಿಹರ ತಾಲೂಕಿನ ಸಾರಥಿ ಗ್ರಾಮದ ಪಿಡಿಓ ಲೋಕಾಯುಕ್ತ ಬಲೆಗೆ.
ಹರಿಹರದ ಬಳಿಯ ಅಮರಾವತಿ ಕಾಲೋನಿಯಲ್ಲಿ ಪಿಡಿಓ ರಾಘವೇಂದ್ರ ಮನೆಯಲ್ಲಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ.
ಇಓ ರವಿ ಅವರ ನಿರ್ದೇಶನದಂತೆ ಪಿಡಿಒ ಲಂಚ ಸ್ವೀಕಾರದ ಹಿನ್ನೆಲೆ ಇಓ ರವಿ ಅವನ್ನ ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರು.
ದಾವಣಗೆರೆ ಮೂಲದ ಶ್ರೀನಿವಾಸ ಟಿವಿ ಎಂಬುವರಿಂದ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ.
ಹರಿಹರ ತಾಲೂಕಿನ ಸಾರಥಿ ಗ್ರಾಪಂ ವ್ಯಾಪ್ತಿಯ ಕರಲಹಳ್ಳಿ ಬಳಿ ಶ್ರೀನಿವಾಸ ಎಂಬುವರು ಒಂದು ಎಕರೆ ಜಮೀನು ಖರೀದಿಸಿ ಸೈಟ್ ಮಾಡುತ್ತಿದ್ದರು.
ಇದೇ ಜಮೀನು ಭೂ ಪರಿವರ್ತನೆಗೆ ಅನುಮತಿ ನೀಡಿಲು 1.60 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ.
1.50 ಲಕ್ಷರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ
ಲೋಕಾಯುಕ್ತ ಎಸ್ಪಿ ಎಂ.ಎಸ್ ಕೌಲಾಪೂರ ನೇತ್ರತ್ವದಲ್ಲಿ ಇನ್ಸ್ ಪೇಕ್ಟರ್ ಗಳಾದ ಮಧುಸೂದನ್, ಪ್ರಭು ಸೂರಿನ್ ಹಾಗೂ ಎಚ್ ಎಸ್ ರಾಷ್ಟ್ರಪತಿ ಇವರಿಂದ ದಾಳಿ.
0 Comments