ಮಂದಾರ ನ್ಯೂಸ್, ಹರಿಹರ : ಜೆಡಿಎಸ್ - ಬಿಜೆಪಿ ಮೈತ್ರಿ ಹಿನ್ನೆಲೆ
ಹರಿಹರದಲ್ಲಿ ಜೆಡಿಎಸ್ ಮಾಜಿ ಶಾಸಕ ಶಿವಶಂಕರ್ ಹೇಳಿಕೆ
ನಮ್ಮ ಪಕ್ಷದ ಸಿದ್ದಂತ ತತ್ವಗಳಿಗೆ ಮುಂದೆ ಧಕ್ಕೆ ತರಲ್ಲಾ ಎಂಬ ನಂಬಿಕೆಯಿಂದ ಬಿಜೆಪಿ ಜೊತೆ ಕೈ ಜೋಡಿಸಲಾಗಿದೆ
ನಮ್ಮ ನಾಯಕರ ನಿರ್ಧಾರಕ್ಕೆ ನಾವು ಬದ್ಧರಾಗಿ ಕೆಲಸ ಮಾಡುತ್ತೇವೆ
ಈ ಹಿನ್ನೆಲೆ ಪಕ್ಷದ ಕಚೇರಿಯಲ್ಲಿ ಗಣಪತಿ ಪೂಜೆ ಮೂಲಕ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಿದ್ದೇವೆ
ದೇಶದಲ್ಲಿ ಸ್ಥಿರ ಸರ್ಕಾರ ಬರಬೇಕಿದೆ
ಸೈನಿಕರ ಸುರಕ್ಷತೆ ದೇಶದ ಭದ್ರತೆ ಆದ್ಯತೆ ಸಿಗಬೇಕಿದೆ
ಎನ್ ಡಿ ಎ ಸರ್ಕಾರ ಅಧಿಕಾರಕ್ಕೆ ಬರಲು ಜೆಡಿಎಸ್ ಕಾರ್ಯಕರ್ತರು ಶ್ರಮಿಸಲಿದ್ದಾರೆ
ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇವೆ
ಮಾಜಿ ಜೆಡಿಎಸ್ ಶಾಸಕ ಶಿವಶಂಕರ್ ಹೇಳಿಕೆ
0 Comments